May 3, 2024

MALNAD TV

HEART OF COFFEE CITY

ಅಂಬೇಡ್ಕರ್ ಫೋಟೋ ವಿವಾದ:ನಗರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

1 min read

 

 

ಚಿಕ್ಕಮಗಳೂರು: ರಾಯಚೂರು ಅಂಬೇಡ್ಕರ್ ಫೋಟೋ ವಿವಾದ ಹಿನ್ನೆಲೆ ವಿವಿಧ ದಲಿತಪರ ಸಂಘಟನೆಗಳಿಂದ ಚಿಕ್ಕಮಗಳೂರು ನಗರ ಬಂದ್ ಗೆ ಮಂಗಳವಾರ ಕರೆ ನೀಡಿದ್ದು ಬಂದ್ ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮಾಲೀಕರು ಸ್ವಯಂಕೃತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇನ್ನು ವಾಹನ ಸಂಚಾರ ನಗರದಲ್ಲಿ ಎಂದಿನಂತೆ ಇತ್ತು. ಇನ್ನು ಪ್ರತಿಭಟನಾಕಾರರು ಬೆಳಿಗ್ಗೆ ಬೈಕ್ ಜಾಥಾ ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಇನ್ನು ಬಂದ್ ಹಿನ್ನೆಲೆ ತಾಲೂಕು ಕಚೇರಿಯಿಂದ ಅಜಾದ್ ಪಾರ್ಕ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!