May 5, 2024

MALNAD TV

HEART OF COFFEE CITY

ರಕ್ಷಿತಾ ಕುಟುಂಬಕ್ಕೆ 8 ಲಕ್ಷದ ಪರಿಹಾರದ ಚೆಕ್ ವಿತರಿಸಿದ ಸಚಿವ ಭೈರತಿ ಬಸವರಾಜ್

1 min read

ಅಂಗಾಂಗ ದಾನ ಮಾಡಿದ ರಕ್ಷಿತಾ ಬಾಯಿ ಮನೆಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಭೈರತಿ ಬಸವರಾಜ್ ಭೇಟಿ ರಕ್ಷಿತಾ ಕುಟುಂಬಕ್ಕೆ 8 ಲಕ್ಷದ ಪರಿಹಾರದ ಚೆಕ್ ವಿತರಿಸಿದ ಸಚಿವ ಭೈರತಿ ಬಸವರಾಜ್ ಜಿಲ್ಲಾಡಳಿತದಿಂದ 5 ಲಕ್ಷ, ಭೈರತಿ ಬಸವರಾಜ್ ವ್ಯಯಕ್ತಿಕ 2 ಲಕ್ಷ, ತಾಂಡಾ ನಿಗಮದಿಂದ 1 ಲಕ್ಷ ಚೆಕ್ ವಿತರಣೆ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಮನೆಗೆ ಭೇಟಿ ಎಂಟು ದಿನದ ಹಿಂದೆ ಬಸ್ ಹತ್ತುವಾಗ ಬಿದ್ದಿದ್ದ ರಕ್ಷಿತಾ ಚಿಕ್ಕಮಗಳೂರು ನಗರದಲ್ಲಿ ಫಸ್ಟ್ ಪಿಯುಸಿ ಓದುತ್ತಿದ್ದ ರಕ್ಷಿತಾ ಬಸ್ಸಿನಿಂದ ಬಿದ್ದ ಬಳಿಕ ಮೆದುಳು ನಿಷ್ಕ್ರಿಯಗೊಂಡಿತ್ತು ಹಾಗಾಗಿ, ಕುಟುಂಬಸ್ಥರು ಆಕೆಯ ಎಲ್ಲಾ ಅಂಗಗಳನ್ನ ದಾನ ಮಾಡಿದ್ದರು ಆಕೆಯ ಅಂಗಾಂದಿಂದ ಒಂಬತ್ತು ಜನರ ಜೀವ ಉಳಿದಿತ್ತು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!