May 3, 2024

MALNAD TV

HEART OF COFFEE CITY

ಮಾಜಿ ಸಿ.ಎಂ ಕುಮಾರಸ್ವಾಮಿಗೆ ಸಚಿವ ನಾರಾಯಣ ಗೌಡ ಹೇಳಿದ್ದೆನು…!

1 min read

ಚಿಕ್ಕಮಗಳೂರು : ಛೇ…ಛೇ… ನಾವು ಆ ರೀತಿ ಏಕವಚನದಲ್ಲಿ ಮಾತನಾಡಲ್ಲ, ಆ ರೀತಿ ಮಾತನಾಡೋದು ನಮಗೆ ಶೋಭೆ ತರಲ್ಲ ಎಂದು ಸಚಿವ ನಾರಾಯಣಗೌಡ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತ ಕೆ.ಆರ್.ಎಸ್.ನಲ್ಲಿ ಯಾವುದೇ ರೀತಿಯ ಬಿರುಕು ಬಂದಿಲ್ಲ. ಹಳೇ ಕೆಲಸಗಳ ಕಾಮಗಾರಿ ನಡೆಯುತ್ತಿರೋದು. ಚೀಫ್ ಇಂಜಿನಿಯರ್, ತಜ್ಞರ ಕರೆಸಿ ಮಾತನಾಡಿದ್ದೇವೆ. ಅಲ್ಲಿ ಯಾವುದೇ ರೀತಿಯ ಕ್ರ‍್ಯಾಕ್ಸ್ ಬಂದಿಲ್ಲ ಎಂದು ಹೇಳಿದ್ರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!