April 29, 2024

MALNAD TV

HEART OF COFFEE CITY

ಜಿಲ್ಲೆಯಲ್ಲಿ 45 ಸಾವಿರಕ್ಕೂ ಹೆಚ್ಚು ಎಕರೆ ಭೂಮಿ ಒತ್ತುವರಿ

1 min read

ಚಿಕ್ಕಮಗಳೂರು ; ರಾಜ್ಯ ಸರ್ಕಾರವು ಶ್ರೀಮಂತರು ಒತ್ತುವರಿ ಮಾಡಿರುವ ಭೂಮಿಯನ್ನು ಅವರುಗಳಿಗೆ ಗುತ್ತಿಗೆ ನೀಡುವ ಕ್ರಮವನ್ನು ತಕ್ಷಣ ನಿಲ್ಲಿಸಿ, ಒತ್ತುವರಿ ಭೂಮಿಯನ್ನು ಭೂಮಿ ಹೀನ ಬಡವರಿಗೆ ವಿತರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟದ ವತಿಯಿಂದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!