May 17, 2024

MALNAD TV

HEART OF COFFEE CITY

ಎಂಪಿ ಕುಮಾರ ಸ್ವಾಮಿ ಏಕಾಂಗಿ ಧರಣಿ

1 min read

ಬೆಂಗಳೂರು. 2021 ನೇ ಸಾಲಿನ ಅತಿವೃಷ್ಟಿ, ಪ್ರವಾಹ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಮೂಡಿಗೆರೆ ತಾಲೂಕು ಕೈ ಬಿಟ್ಟ ಹಿನ್ನೆಲೆ ಮೂಡಿಗೆರೆ ಶಾಸಕ ಎಂಪಿ ಕುಮಾರ ಸ್ವಾಮಿ ವಿಧಾನ ಸೌಧದ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!