May 7, 2024

MALNAD TV

HEART OF COFFEE CITY

ಪೊರಕೆ ಹಿಡಿದ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್

1 min read

ಚಿಕ್ಕಮಗಳೂರು : ನಗರಕ್ಕೆ ನೀರು ಸರಬರಾಜು ಮಾಡುವ ರಾಮನಹಳ್ಳಿಯಲ್ಲಿರುವ ನೀರು ಶುದ್ದಿಕರಣ ಘಟಕವನ್ನು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರವರು ಸ್ವತಃ ತಾವೇ ಪೊರಕೆ ಹಿಡಿದರು ಸ್ವಚ್ಚಗೊಳಿಸುವ ಮೂಲಕ ನೀರು ಶುದ್ದಿಕರಣ ಘಟಕದ ಮೇಲ್ವಿಚಾರಕರಿಗೆ ಬಿಸಿ ಮುಟ್ಟಿಸಿದರು.

ನಗರಕ್ಕೆ ನೀರು ಸರಬರಾಜು ಮಾಡುವ ರಾಮನಹಳ್ಳಿಯಲ್ಲಿರುವ ನೀರು ಶುದ್ದಿಕರಣ ಘಟಕಕ್ಕೆ ಧಿಡಿರನೆ ಭೇಟಿ ನೀಡಿದ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ನೀರು ಶುದ್ದಿಕರಣ ಘಟಕ ಅನೈರ್ಮಲ್ಯದಿಂದ ಕೂಡಿದ್ದು, ಸ್ವಚ್ಚತೆ ಇಲ್ಲದಿರುವುದನ್ನು ಕಂಡು ನೀರು ಶುದ್ಧಿಕರಣ ಘಟಕದ ಮೇಲ್ವಿಚಾರಕನನ್ನು ತರಾಟೆ ತೆಗೆದುಕೊಂಡರು. ತಾವು ಪೊರಕೆ ಹಿಡಿದು ಸ್ವಚ್ಚಗೊಳಿಸುವುದರ ಜೊತೆಗೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಂತೆ ತಾಕೀತು ಮಾಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!