April 29, 2024

MALNAD TV

HEART OF COFFEE CITY

ನೂತನ ಕೈಗಾರಿಕ ನೀತಿಯ ಕಾರ್ಯಗಾರ

1 min read

ಚಿಕ್ಕಮಗಳೂರು : ನೂತನ ಕೈಗಾರಿಕ ನೀತಿ 2020 – 2025 ರ ಕಾರ್ಯಗಾರವನ್ನು ಸಂಸದೆ ಶೋಭ ಕರಂದ್ಲಾಜೆ ಎ.ಐ.ಟಿ ಕಾಲೇಜಿನ ಬಿ.ಜಿ.ಎಸ್ ಸಭಾಂಗಣದಲ್ಲಿ ಉದ್ಘಾಟಿಸಿದರು

ಕರ್ನಾಟಕ ಸರ್ಕಾರ, ಕೈಗಾರಿಕ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕ ಕೇಂದ್ರ, ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಮತ್ತು ಚಿಕ್ಕಮಗಳೂರು ಛೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟಿçಸ್ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಎ.ಐ.ಟಿ ಕಾಲೇಜಿನ ಬಿ.ಜಿ.ಎಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಕೈಗಾರಿಕ ನೀತಿ 2020 – 2025 ರ ಕಾರ್ಯಗಾರದಲ್ಲಿ ಗುಡಿಕೈಗಾರಿಕೆಯಿಂದ ತಯಾರಿಸಿದ ಗೃಹೋಪಯೋಗಿ ವಸ್ತುಗಳನ್ನು ಸಂಸದೆ ಶೋಭಕರಂದ್ಲಾಜೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!