ಅಗ್ನಿಪಥ್ ಬಗ್ಗೆ ವಿರೋಧ ಪಕ್ಷಗಳ ಅಪಪ್ರಚಾರ : ಟಿ. ರಾಜಶೇಖರ್
1 min readಚಿಕ್ಕಮಗಳೂರು : ಅಗ್ನಿಪಥ್ ಯೋಜನೆಯ ಬಗ್ಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತ ದೇಶದ ಯವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬಿ.ಜೆ.ಪಿ ಮುಖಂಡ ಟಿ. ರಾಜಶೇಖರ್ ಆಕ್ರೋಶ ಹೊರಹಾಕಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g