ಬಡವರ ಹೆಸರಿನಲ್ಲಿ ರಾಜಕಾರಣ ಮಾಡಬಾರದು: ಶಾಸಕ ಸಿಟಿ ರವಿ
1 min readಚಿಕ್ಕಮಗಳೂರು: ಬಡವರ ಹೆಸರಿನಲ್ಲಿ ರಾಜಕಾರಣ ಮಾಡಬಾರದು. ಬಡವರಿಗೆ ಅನ್ನ ಹಾಕಬೇಕು ಅನ್ನೋದು ನನ್ನ ಕಳಕಳಿ ಈ ನಿಟ್ಟಿನಲ್ಲಿ ತಾಯಿ ಅನ್ನಪೂರ್ಣೇಶ್ವರ ಹೆಸರನ್ನ ಇಂದಿರಾ ಕ್ಯಾಂಟೀನ್ ಗೆ ಇಡಬೇಕು ಎಂದು ಹೇಳಿದ್ದೇನೆ ಎಂದು ಶಾಸಕ ಸಿಟಿ ರವಿ ಪ್ರತಿ ಕ್ರಿಯಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g