May 5, 2024

MALNAD TV

HEART OF COFFEE CITY

ಯಡಿಯೂರಪ್ಪ ಬದಲಾವಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಜ್ಞಾನ ಪ್ರಭು ಸ್ವಾಮೀಜಿ

1 min read

ಚಿಕ್ಕಮಗಳೂರು : ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗೆಲ್ಲಾ ತೊಂದರೆ ಕೊಡ್ತಿದ್ದೀರಾ ಇದೇ ಮುಂದುವರಿದರೆ ಉಗ್ರ ಹೋರಾಟ ನಡೆಸಬೆಕಾಗುತ್ತೆ, ಸದ್ಯಕ್ಕೆ ಮುಖ್ಯಮಂತಿ ಬದಲಾವಣೆ ಬೇಡವೇ ಬೇಡ. ಎಂದು ಕಡೂರಿನಲ್ಲಿ ಜ್ಞಾನ ಪ್ರಭು ಶ್ರೀ ಗುರು ಸಿದ್ಧರಾಮ ದೇಶಿ ಕೇಂದ್ರ ಸ್ವಾಮೀಜಿ ಆಗ್ರಹ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಬದಲಾವಣೆ ಬಗ್ಗೆ ರಾಜ್ಯ ಬಿ.ಜೆ.ಪಿಯಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಜ್ಞಾನ ಪ್ರಭು ಶ್ರೀ ಗುರು ಸಿದ್ಧರಾಮ ದೇಶಿ ಕೇಂದ್ರ ಸ್ವಾಮೀಜಿ ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗೆಲ್ಲಾ ತೊಂದರೆ ಕೊಡ್ತಿದ್ದೀರಾ ಇದೇ ಮುಂದುವರಿದರೆ ಉಗ್ರ ಹೋರಾಟ ನಡೆಸಬೆಕಾಗುತ್ತೆ, ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಬೇಡವೇ ಬೇಡ. ಕಳೆದೆರಡು ಬಾರಿಯೂ ಯಡಿಯೂರಪ್ಪ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಿದ್ರು. ಯಡಿಯೂರಪ್ಪ ದಕ್ಷ, ಪ್ರಾಮಾಣಿಕ, ಸಮರ್ಥ, ನಾಯಕರು, ಕೊರೋನಾ ಕಾಲದಲ್ಲೂ ಉತ್ತಮ ಆಡಳಿತ ನಡೆಸಿದ್ದಾರೆ. ವಯಸ್ಸನ್ನ ಲೆಕ್ಕಿಸದೆ ತರುಣನಂತೆ ಓಡಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಬೇಡವೇ ಬೇಡ ಎಂದು ಹೇಳಿಕೆ ನೀಡದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!