ಶೃಂಗೇರಿಗೆ ಭೇಟಿ ನೀಡಿದ ರಾಷ್ಟ್ರಪತಿ
1 min readಚಿಕ್ಕಮಗಳೂರು : ನವರಾತ್ರಿ ಹಿನ್ನೆಲೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಕುಟುಂಬ ಸಮೇತರಾಗಿ ಶಕ್ತಿ ಪೀಠಗಳಲ್ಲಿ ಒಂದಾದ ಕಾಫಿನಾಡಿನ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ದರ್ಶನವನ್ನು ಪಡೆದು ಉಭಯ ಶ್ರೀಗಳ ಆಶೀರ್ವಾದ ಪಡೆದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g