May 16, 2024

MALNAD TV

HEART OF COFFEE CITY

ಮುಳ್ಳಯ್ಯನಗಿರಿ ಮೀಸಲು ಅರಣ್ಯ ಘೋಷಣೆ ಪ್ರಸ್ತಾವನೆ ವಿರೋಧಿಸಿ ಪ್ರತಿಭಟನೆ

1 min read

ಚಿಕ್ಕಮಗಳೂರು : ಮುಳ್ಳಯ್ಯನಗಿರಿ ಮೀಸಲು ಅರಣ್ಯ ಘೋಷಣೆ ಪ್ರಸ್ತಾವನೆ ವಿರೋಧಿಸಿ ತಹಶಿಲ್ದಾರ್ ಕಛೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ರು

ಮುಳ್ಳಯ್ಯನಗಿರಿ ಮೀಸಲು ಅರಣ್ಯ ವಿರೋಧಿ ಹೋರಾಟ ಸಮಿತಿಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಳ್ಳಯ್ಯನಗಿರಿ ವ್ಯಾಪ್ತಿಯ ಗ್ರಾಮಸ್ಥರು, ವಿವಿಧ ಪಕ್ಷ ಹಾಗೂ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಭಾಗವಹಿಸಿ ಆಶ್ರಯದಲ್ಲಿ ಮುಳ್ಳಯ್ಯನಗಿರಿ ಮೀಸಲು ಅರಣ್ಯ ಘೋಷಣೆ ಪ್ರಸ್ತಾವನೆ ವಿರೋದಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಉದ್ದೇಶಿತ ಪ್ರಸ್ತಾವನೆಯಿಂದ ಈ ಭಾಗದ ಗ್ರಾಮಸ್ಥರ ಬದುಕಿನ ಮೇಲೆ ಗಂಭೀರ ಪರಿಣಾಮ ಎದುರಾಗಲಿದೆ .ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ಕಾನೂನು ಜಾರಿ ನೆಪದಲ್ಲಿ ಜನರಿಗೆ ಕಿರುಕುಳ ನೀಡುವ ಸಾಧ್ಯತೆ ಇದೆ ಎಂದು ಆರೋಪಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!