ಉದ್ಧವ್ ಟ್ವಿಟ್ಟ್ ವಿರೋಧಿಸಿ ಕನ್ನಡ ಸೇನೆಯಿಂದ ಪ್ರತಿಭಟನೆ
1 min readಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಮಹಾರಾಷ್ಟçದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕರ್ನಾಟಕದ ಗಡಿ ವಿರುದ್ದ ಕ್ಯಾತೆ ತೆಗೆದಿರುವುದನ್ನು ವಿರೋಧಿಸಿ ಉದ್ಧವ್ ಪೋಟೊಗೆ ಚಪ್ಪಲಿ ಹಾರ ಹಾಕಿ ಕನ್ನಡ ಸೇನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಹನುಮಂತಪ್ಪ ವೃತ್ತದಲ್ಲಿ ಇಂದು ಕನ್ನಡ ಸೇನೆಯ ಕಾರ್ಯಕರ್ತರು ಮಹಾರಾಷ್ಟçದ ಸಿ.ಎಂ ಉದ್ದವ್ ಠಾಕ್ರೆಯ ಪೋಟೊಗೆ ಚಪ್ಪಲಿ ಹಾರ ಹಾಕಿ, ಠಾಕ್ರೆಯ ವಿರುದ್ದ ಘೋಷಣೆ ಕೂಗಿದರು. ನಂತರ ಠಾಕ್ರೆಯ ಪೋಟೊಗೆ ಬೆಂಕಿ ಹಾಕಿ ಪ್ರತಿಭಟಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g