May 7, 2024

MALNAD TV

HEART OF COFFEE CITY

ಉದ್ಧವ್ ಟ್ವಿಟ್ಟ್ ವಿರೋಧಿಸಿ ಕನ್ನಡ ಸೇನೆಯಿಂದ ಪ್ರತಿಭಟನೆ

1 min read

ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಮಹಾರಾಷ್ಟçದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕರ್ನಾಟಕದ ಗಡಿ ವಿರುದ್ದ ಕ್ಯಾತೆ ತೆಗೆದಿರುವುದನ್ನು ವಿರೋಧಿಸಿ ಉದ್ಧವ್ ಪೋಟೊಗೆ ಚಪ್ಪಲಿ ಹಾರ ಹಾಕಿ ಕನ್ನಡ ಸೇನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಹನುಮಂತಪ್ಪ ವೃತ್ತದಲ್ಲಿ ಇಂದು ಕನ್ನಡ ಸೇನೆಯ ಕಾರ್ಯಕರ್ತರು ಮಹಾರಾಷ್ಟçದ ಸಿ.ಎಂ ಉದ್ದವ್ ಠಾಕ್ರೆಯ ಪೋಟೊಗೆ ಚಪ್ಪಲಿ ಹಾರ ಹಾಕಿ, ಠಾಕ್ರೆಯ ವಿರುದ್ದ ಘೋಷಣೆ ಕೂಗಿದರು. ನಂತರ ಠಾಕ್ರೆಯ ಪೋಟೊಗೆ ಬೆಂಕಿ ಹಾಕಿ ಪ್ರತಿಭಟಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!