May 2, 2024

MALNAD TV

HEART OF COFFEE CITY

ಆರ್. ಕುಮಾರ್ ರಾಷ್ಟ್ರ ಪತಿ ಪೊಲೀಸ್ ಪದಕಕ್ಕೆ ಆಯ್ಕೆ

1 min read

ಚಿಕ್ಕಮಗಳೂರು : ಜಿಲ್ಲಾ ಪೊಲೀಸ್ ಕಚೇರಿ ಕಂಪ್ಯೂಟರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್ ಟೇಬಲ್ ಶ್ರೀ. ರಾಜಪ್ಪ ಕುಮಾರ್ ರವರು ಭಾರತ ಸರ್ಕಾರದಿಂದ ಸ್ವಾತಂತ್ರ್ಯೋತ್ಸವ-2021 ಸಂದರ್ಭದಲ್ಲಿ ಕೊಡಲ್ಪಡುವ ಪ್ರತಿಷ್ಠಿತ ರಾಷ್ಟ್ರ ಪತಿ ಪೊಲೀಸ್ ಪದಕಕ್ಕೆ ಭಾಜನರಾಗಿದ್ದಾರೆ.

ಹೆಡ್ ಕಾನ್ಸ್ ಟೇಬಲ್ ಶ್ರೀ. ರಾಜಪ್ಪ ಕುಮಾರ್ ಅವರು 1999 ರ ಬ್ಯಾಚ್ ನಲ್ಲಿ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದು. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಚೇರಿ ಕಂಪ್ಯೂಟರ್ ವಿಭಾಗದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಹಿನ್ನೆಲೆ ಪ್ರತಿಷ್ಠಿತ ರಾಷ್ಟ್ರ ಪತಿ ಪೊಲೀಸ್ ಪದಕಕ್ಕೆ ಭಾಜನಯಾಗಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!