ರಾಮನಗರ ಜಿಲ್ಲಾ ಉಸ್ತುವಾರಿ ಬದಲಾವಣೆ ಸಾಧ್ಯತೆ…!?
1 min readರಾಮನಗರ : ನಾನು ಜೋತಿಷಿ ಅಲ್ಲ, ಮುಂದಿನ ವಿಚಾರದ ಬಗ್ಗೆ ಹೇಳಲು ಆಗಲ್ಲ, ಈಗ ಮುಖ್ಯಮಂತ್ರಿಗಳು ನನಗೆ ಅವಕಾಶ ಕೊಟ್ಟಿದ್ದಾರೆ. ನಾನು ಪ್ರಾಮಾಣಿಕವಾಗಿ ಜಿಲ್ಲೆಯಲ್ಲಿ ಕೆಲಸ ಮಾಡ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.
ರಾಮನಗರ ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿ.ಸಿ.ಎಂ ಅಶ್ವಥ್ ನಾರಾಯಣ್ ನಾನು ಜೋತಿಷಿ ಅಲ್ಲ, ಮುಂದಿನ ವಿಚಾರದ ಬಗ್ಗೆ ಹೇಳಲು ಆಗಲ್ಲ, ಈಗ ಮುಖ್ಯಮಂತ್ರಿಗಳು ನನಗೆ ಅವಕಾಶ ಕೊಟ್ಟಿದ್ದಾರೆ. ನಾನು ಪ್ರಾಮಾಣಿಕವಾಗಿ ಜಿಲ್ಲೆಯಲ್ಲಿ ಕೆಲಸ ಮಾಡ್ತಿದ್ದೇನೆ. ನನ್ನ ಸ್ಥಾನದ ಮೇಲೆ ಯಾರಾದರೂ ಆಸೆ ಇಟ್ಟುಕೊಳ್ಳಲಿ, ಅದರಲ್ಲಿ ತಪ್ಪಿಲ್ಲ, ಅವರು ಆ ಸ್ಥಾನ ಪಡೆಯುವ ಶಕ್ತಿ ಬೆಳೆಸಿಕೊಳ್ಳಲಿ. ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡಲಿ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://www.youtube.com/channel/UCmBISI2sn_0gamb44UFj-vQ
Credits:
Music : latest 2020 6 different no copyright news background music, royalty free (black mart)
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g