ಪಠ್ಯಪುಸ್ತಕ ಸಮಿತಿ ಅಧ್ಯಕ್ಷನ ಬಂಧನಕ್ಕೆ ಆಗ್ರಹ
1 min readಚಿಕ್ಕಮಗಳೂರು : ವಿಶ್ವಮಾನವ ಸಂದೇಶ ನೀಡಿದ ರಾಷ್ಟ್ರಕವಿ ಕುವೆಂಪುರವರನ್ನು ಸಾಮಾಜಿಕ ಜಾಲತಾಣದಲ್ಲಿ ಅಪಮಾನಿಸಿರುವ ರೋಹಿತ್ ಚಕ್ರತೀರ್ಥನನ್ನು ಬಂಧಿಸಬೇಕೆಂದು ಜಿಲ್ಲಾ ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ಗಾಂಧಿ ಪಾರ್ಕ್ನಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g