May 16, 2024

MALNAD TV

HEART OF COFFEE CITY

ಎತ್ತಿನಭುಜ ಪ್ರವೇಶಕ್ಕೆ ನಿರ್ಬಂಧ

1 min read

 

ಮೂಡಿಗೆರೆ: ತಾಲೂಕಿನ ಎತ್ತಿನಭುಜ ಅರಣ್ಯ ಪ್ರದೇಶಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಯಾವುದೇ ಖಚಿತ ಮಾಹಿತಿ ನೀಡಿದ ಅರಣ್ಯ ಇಲಾಖೆ ಸಾರ್ವಜನಿಕರ ಹಿತದೃಷ್ಟಿಯಿಂದ ಎತ್ತಿನ ಭುಜ ಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಆದೇಶ ಹೊರಡಿಸಿದೆ.
ನವಂಬರ್ 26 ರಿಂದ ಮುಂದಿನ ಆದೇಶದವರೆಗೆ ಪ್ರವೇಶ ನಿರ್ಬಂಧಿಸಿ ಚಿಕ್ಕಮಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!