ಎತ್ತಿನಭುಜ ಪ್ರವೇಶಕ್ಕೆ ನಿರ್ಬಂಧ
1 min read
ಮೂಡಿಗೆರೆ: ತಾಲೂಕಿನ ಎತ್ತಿನಭುಜ ಅರಣ್ಯ ಪ್ರದೇಶಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಯಾವುದೇ ಖಚಿತ ಮಾಹಿತಿ ನೀಡಿದ ಅರಣ್ಯ ಇಲಾಖೆ ಸಾರ್ವಜನಿಕರ ಹಿತದೃಷ್ಟಿಯಿಂದ ಎತ್ತಿನ ಭುಜ ಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಆದೇಶ ಹೊರಡಿಸಿದೆ.
ನವಂಬರ್ 26 ರಿಂದ ಮುಂದಿನ ಆದೇಶದವರೆಗೆ ಪ್ರವೇಶ ನಿರ್ಬಂಧಿಸಿ ಚಿಕ್ಕಮಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g