April 30, 2024

MALNAD TV

HEART OF COFFEE CITY

ಕೊರೊನಾ ಪಾಸಿಟಿವ್ ಹಿನ್ನೆಲೆ, ಗನ್ ಶೂಟ್ ಮಾಡಿಕೊಂಡು ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ

1 min read

ಚಿಕ್ಕಮಗಳೂರು : ಕೊರೋನಾ ಮನೆಯವರಿಗೆ ಹರಡುತ್ತೆಂದು ನಿವೃತ್ತ ಉಪ ತಹಶೀಲ್ದಾರ್ ಆತ್ಮಹತ್ಯೆ

ಕೊರೊನಾ ಪಾಸಿಟಿವ್ ಹಿನ್ನೆಲೆ,
ಗನ್ ಶೂಟ್ ಮಾಡಿಕೊಂಡು ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ

ತರೀಕೆರೆ ತಾಲೂಕಿನ ಬೇಲೇನಹಳ್ಳಿ ತಾಂಡ್ಯದಲ್ಲಿ ಘಟನೆ

ನಿವೃತ್ತ ಉಪ ತಹಸೀಲ್ದಾರ್ ಸೋಮನಾಯ್ಕ್ ಮೃತ ದುರ್ದೈವಿ

ಡೆತ್ ನೋಟ್ ಬರೆದಿಟ್ಟು ತೋಟದಲ್ಲಿ ಸೂಸೈಡ್

ಕಾರಿನಲ್ಲಿ ಕುಳಿತು ತಲೆಗೆ ಬಂದೂಕಿನಿಂದ ಶೂಟ್ ಮಾಡಿಕೊಂಡಿರುವ ಸೋಮನಾಯ್ಕ್

ಮನೆಮಂದಿಗೆಲ್ಲಾ ಕೊರೊನಾ ಹರಡಬಹುದು ಅನ್ನೋ ಭಯದಲ್ಲಿ ಆತ್ಮಹತ್ಯೆ

ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ, ಪರಿಶೀಲನೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!