ಇದು ಅಧಾನಿ ಅಂಬಾನಿ ಬಜೆಟ್ : ಬಿ.ಎಂ ಸಂದೀಪ್
1 min read
ಚಿಕ್ಕಮಗಳೂರು :
ಕೇಂದ್ರ ಸರ್ಕಾರವು ಮಂಡಿಸಿರುವ ಬಜೆಟ್ ಮುಂಬರುವ ನಾಲ್ಕು ರಾಜ್ಯಗಳ ಚುನಾವಣಾ ಪ್ರಣಾಳಿಕೆಯಂತಿವೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ ಸಂದೀಪ್ ಟೀಕಿಸಿದ್ದಾರೆ. ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಮ ರಾಜ್ಯದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಅಧಾನಿ, ಅಂಬಾನಿ ಪರ ಬಜೆಟ್ ಮಂಡಿಸುವ ಮೂಲಕ ಅವರಿಗೆ ದೇಶವನ್ನು ಒಪ್ಪಿಸಿದ್ದಾರೆ. ಪೆಟ್ರೋಲ್, ಡೀಸಲ್ ಬೆಲೆ ಅಡಿಗೆ ಅನಿಲ ಬೆಲೆ, ದಿನ ಬಳಕೆ ವಸ್ತುಗಳ ಬೆಲೆ ಏರಿಸಿರುವುದು ಖಂಡನೀಯವಾಗಿದ್ದು ಜಿಲ್ಲೆಯ ಕಾಫಿ ಬೆಳೆಗಾರರ ಸಮಸ್ಯೆಗೂ ಸ್ಪಂಧಿಸದೆ ಎಲ್ಲಾ ವಲಯವನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g