ಕೆ.ಆರ್. ಪೇಟೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
1 min readಚಿಕ್ಕಮಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಆರ್ ಪೇಟೆ ಮತ್ತು ಗ್ರಾಮ ಪಂಚಾಯಿತಿ ಕೆ.ಆರ್.ಪೇಟೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ನಡೆಸಲಾಯಿತು.
ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಕೆ.ಆರ್ ಪೇಟೆಯಲ್ಲಿ ನಡೆಸಲಾಯಿತ್ತು. ಇಂದು ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಒಟ್ಟು 50 ಯುನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಆರ್ ಪೇಟೆಯ ವೈದ್ಯಾಧಿಕಾರಿ ಡಾ. ವಿದ್ಯಾಸಾಗರ್ ಜಿಲ್ಲಾ ರಕ್ತನಿಧಿ ಘಟಕದ ವೈದ್ಯಾಧಿಕಾರಿಗಳಾದ ಡಾ. ಮುರಳೀಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಪ್ರಸಾದ್, ಉಪಾಧ್ಯಕ್ಷರಾದ ಮೈತ್ರಿ, ಸದಸ್ಯರಾದ ರಾಘವೇಂದ್ರ, ಮಂಜುನಾಥ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಗಂಗಾಧರ್, ಪ್ರಾ.ಆ.ಕೇಂದ್ರದ ಸಿಬ್ಬಂಧಿಗಳು ಹಾಗೂ ರಕ್ತದಾನಿಗಳು ಭಾಗವಹಿಸಿದ್ದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g