ತಮ್ಮ ಅವಧಿಯಲ್ಲಿ ಲೆಟರ್ ಹೆಡ್ ಮಾರಾಟ ; ವರಸಿದ್ಧಿ
1 min readಚಿಕ್ಕಮಗಳೂರು : ವಿಧಾನ ಪರಿಷತ್ಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ.ವಿ. ಗಾಯಿತ್ರಿ ಶಾಂತೇಗೌಡರು ತಮ್ಮ ಅಧಿಕಾರ ಅವಧಿಯಲ್ಲಿ ಲೆಟರ್ ಹೆಡನ್ನು ಮಾರಾಟ ಮಾಡಿದ್ದಾರೆ ಎಂದು ಬಿ.ಜೆ.ಪಿ ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್ ಗಂಭೀರ ಆರೋಪವನ್ನು ಮಾಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g