May 11, 2024

MALNAD TV

HEART OF COFFEE CITY

ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಅಧ್ಯಕ್ಷ ಸ್ಥಾನದ ಶೇಖರ್ ಗೌಡ ಮಾಲಿಪಾಟೀಲ್ ಸ್ಪರ್ಧೆ

1 min read

ಚಿಕ್ಕಮಗಳೂರುಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಅಧ್ಯಕ್ಷರ ಸ್ಥಾನಕ್ಕೆ ಕಲ್ಯಾಣ ಕರ್ನಾಟಕದ ಭಾಗದಿಂದ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಶೇಖರ್ಗೌಡ ಮಾಲಿ ಪಾಟೀಲ ಹೇಳಿದರು. ನೂರ ಆರು ವರ್ಷಗಳ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸ್ಥಾನದ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ನಾನು ಹಿಂದೆ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ವಿವಿಧ ಜವಬ್ದಾರಿಗಳನ್ನು ಹೊತ್ತು ಕೆಸಲ ಮಾಡಿದ್ದು, ಎಲ್ಲಾ ಜಿಲ್ಲೆಗಳನ್ನು ಪ್ರವಾಸ ಮಾಡುತ್ತಿದ್ದೇನೆ. ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಿದ್ರು.

ಇದೇ ವೇಳೆ ಮಾತನಾಡಿದ ಸಾಹಿತಿ ಆರ್ಜೆ ಹಳ್ಳಿ ನಾಗರಾಜ್ ಬೆಂಗಳೂರಿನ ಅನೇಕ ಸಾಹಿತಿಗಳು ಕಲ್ಯಾಣ ಕರ್ನಾಟಕ ಭಾಗದ ಶೇಖರ್ಗೌಡ ಪಾಟೀಲ್ ರವರನ್ನ ಬೆಂಬಲಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!