ಶಾಂತಿಯುತವಾಗಿ ಸಮಸ್ಯೆಗೆ ಪರಿಹಾರ
1 min readಚಿಕ್ಕಮಗಳೂರು : ಸರ್ಕಾರದ ವತಿಯಿಂದ ನೀಡಿದ ಜಾಗದಲ್ಲಿ ಸಾರ್ವಜನಿಕರಿಗೆ ಉಪಯೋಗವಾಗಲೆಂದು ಹಿಂದೂ ರುದ್ರಭೂಮಿಯನ್ನು ನಗರಸಭೆ ವತಿಯಿಂದ ನಿರ್ಮಿಸುತ್ತಿದ್ದು ಇದಕ್ಕೆ ಸ್ವಾಮೀಜಿಗಳು ಏಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ ಎಂದು ನಗರಸಭೆ ಸದಸ್ಯೆ ಕವಿತಾ ಶೇಖರ್ ಹೇಳಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g