ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲು ಖುದ್ದು ಫೀಲ್ಡಿಗಿಳಿದ ಎಸ್ಪಿ, ಡಿಸಿ
1 min readಚಿಕ್ಕಮಗಳೂರು ನಗರದ ಐಜಿ ರಸ್ತೆಯಲ್ಲಿ ವಾಹನಗಳ ಪರಿಶೀಲನೆ
ಡಿಸಿ ರಮೇಶ್, ಎಸ್ಪಿ ಅಕ್ಷಯ್, ಎಸಿ ನಾಗರಾಜ್ ರವರಿಂದ ವಾಹನಗಳ ಪರಿಶೀಲನೆ
ನೆಪ ಹೇಳಿ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಎಚ್ಚರಿಕೆ
ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಮೊಕ್ಕಾಂ ಹೂಡಿರುವ ಅಧಿಕಾರಿಗಳು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g