May 17, 2024

MALNAD TV

HEART OF COFFEE CITY

ಎಂಪಿ‌ ಕುಮಾರ ಸ್ವಾಮಿ ಸಚಿವ ಆಗಲೆಂದು ವಿಶೇಷ ಪೂಜೆ

1 min read

ಮೂಡಿಗೆರೆ ಶಾಸಕ ಎಂಪಿ ಕುಮಾರ ಸ್ವಾಮಿಗೆ ಅವರಿಗೆ ಸಚಿವ ಸ್ಥಾನ ಸಿಗಲೆಂದು ಆಲ್ದೂರಿನ ತೋರಣ ಮಾವಿನ ಕಾಲ ಭೈರೇಶ್ವರ ದೇವಾಸ್ಥಾನದಲ್ಲಿ ‌ಮೂಡಿಗೆರೆ ಹಾಗೂ ಆಲ್ದೂರು ಬಿಜೆಪಿ ಕಾರ್ಯಕರ್ತರು ವಿಶೇಷೆ ಪೂಜೆ ಸಲ್ಲಿಸಿದರು..

ನೂನತ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ಮೂಡಿಗೆರೆ ಶಾಸಕ ಎಂಪಿ ಕುಮಾರ ಸ್ವಾಮಿ‌ ಅವರಿಗೆ ಸಚಿವ ಸ್ಥಾನ ನೀಡ ಬೇಕೆಂದು ಕಾಲ ಬೈರೇಶ್ಬರ ದೇವಾಲಯದಲ್ಲಿ ಪೂಜೆ ಸಲ್ಲಿಸ‌ಲಾಗಿಯಿತು..‌ ಮೂರು ಬಾರಿ ಶಾಸಕರಾಗಿ ಆಯ್ಕೆ ಯಾಗಿದ್ದು.. ಮೂಡಿಗೆರೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ‌ಮಾಡಿದ್ದಾರೆ. ಎಂದು ಬಿಜೆಪಿ‌ ಕಾರ್ಯಕರ್ತ ಹಾಗೂ ಕುಮಾರ ಸ್ವಾಮಿ ಅಭಿಮಾನಿಗಳು ಪೂಜೆ ಸಲ್ಲಿಸಿದರು…

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!