May 5, 2024

MALNAD TV

HEART OF COFFEE CITY

ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವಧಿ ಪೂರ್ಣಗೊಳಿಸಲು ವಿಶೇಷ ಪೂಜೆ

1 min read

ಚಿಕ್ಕಮಗಳೂರು : ನೂತನ‌ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿದಿರುವ ಬಸವರಾಜ್ ಬೊಮ್ಮಾಯಿ ಸಿಎಂ ಆಗಿ ಅವಧಿ ಪೂರ್ಣಗೊಳಿಸಲು ಜಿಲ್ಲಾ ವೀರಶೈವ ಲಿಂಗಾಯಿತ ಸಂಘಟನೆಯಿಂದ ನಗರದ ಬೋಳರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಜಿಲ್ಲಾ ವೀರಶೈವ ಲಿಂಗಾಯಿತ ಸಂಘಟನೆಯಿಂದ ನಗರದ ಬೋಳರಾಮೇಶ್ವರ ದೇವಸ್ಥಾನದಲ್ಲಿ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿ. ಜಿಲ್ಲಾ ವೀರಶೈವ ಲಿಂಗಾಯಿತ ಸಂಘಟನೆ ಕಾರ್ಯಕರ್ತರು ಉಳಿದ ಅವಧಿಯನ್ನ ಬೊಮ್ಮಾಯಿ ಯಶಸ್ವಿಯಾಗಿ ಮುಗಿಸಲೆಂದು ಬೋಳರಾಮೇಶ್ವರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!