ಜಿಲ್ಲಾ ಸುವರ್ಣಕಾರರ ಕ್ಷೇಮಾಭಿವೃದ್ಧಿ ಸಂಘದಿಂದ ಮುಷ್ಕರ
1 min readಚಿಕ್ಕಮಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಚಿನ್ನ-ಬೆಳ್ಳಿ ಮೇಲಿನ ಹಾಲ್ ಮಾರ್ಕ್ ಹೊಸ ನಿಯಮ ವಿರೋಧಿಸಿ ಜಿಲ್ಲಾ ಸುವರ್ಣಕಾರರ ಕ್ಷೇಮಾಭಿವೃದ್ಧಿ ಸಂಘದ ಚಿನ್ನ ಬೆಳ್ಳಿ ಕೆಲಸಗಾರರು ನಗರದ ಆಜಾದ್ ಪಾರ್ಕ್ ಎದುರು ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಿ ಆಕ್ರೋಶ ಹೊರಹಾಕಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g