ತರೀಕೆರೆ, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭದ್ರಾ ಜಲಾಶಯಕ್ಕೆ ಬಾಗಿನ ಸರ್ಮಪಣೆ
1 min readಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ಬ್ಲಾಕ್ ಕಾಂಗ್ರೆಸ್ ಮುಖಂಡರು ತರೀಕೆರೆ, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭದ್ರಾ ಜಲಾಶಯಕ್ಕೆ ಬಾಗಿನ ಸರ್ಮಪಣೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿರುವ ಭದ್ರಾ ಜಲಾಶಯ ಕಾಂಗ್ರೆಸ್ ನ ಮಾಜಿ ಶಾಸಕ ಜಿ.ಹೆಚ್.ಶ್ರೀನಿವಾಸ್, ಮಾಜಿ ಶಾಸಕ ಟಿ.ಹೆಚ್.ಶಿವಶಂಕರಪ್ಪ ದಂಪತಿ ಸಮೇತ ಭದ್ರೆ ಬಾಗಿನ ಅರ್ಪಣೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g