ಮಲಯಮಾರುತ ಬಳಿ ಹೊತ್ತಿಉರಿದ ಕಾರು, ನಾಲ್ವರು ಪ್ರಾಣಾಪಾಯದಿಂದ ಪಾರು
1 min readಚಿಕ್ಕಮಗಳೂರು: ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ನಾ ಮಲಯ ಮಾರುತ ಬಳಿ ಕಾರ್ ಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ
ಮಂಗಳೂರಿನಿಂದಾ ಜಾವಗಲ್ ಗೆ ಪ್ರವಾಸಕ್ಕೆ ತೆರಳುವಾಗ ಏಕಾಏಕಿ ಮಲೆಯಮಾರುತ ಬಳಿ ಈ ಘಟನೆ ಸಂಭವಿಸಿದ್ದು
ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹೇಂದ್ರ ಲೋಗನ್ ಸುಟ್ಟು ಹೋದ ಕಾರಾಗಿದ್ದು ಘಟನೆಗೆ ಸಬಂಧಿಸಿದಂತೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g