ಮೂರು ದಿನಗಳ ಕಾಲ ನಡೆಯಲಿರುವ ಸಂಗೀತ ಕಾರ್ಯಗಾರ
1 min readಚಿಕ್ಕಮಗಳೂರು : ಬೆಂಗಳೂರಿನ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸಾರಥ್ಯದಲ್ಲಿ ನಡೆಯುತ್ತಿರುವ ಸುಗಮ ಸಂಗೀತ ಕಾರ್ಯಗಾರಕ್ಕೆ ವಿಜಯಪುರದ ಜೆ.ವಿ.ಎಸ್. ಸಭಾಂಗಣ ದಲ್ಲಿ ಚಾಲನೆ ದೊರೆಯಿತು.
ಮೂರು ದಿನಗಳ ಕಾಲ ನಡೆಯಲಿರುವ ಸುಗಮ ಸಂಗೀತ ಕಾರ್ಯಗಾರಕ್ಕೆ ವಿದ್ಯುಕ್ತ ಚಾಲನೆ ನೀಡಿದ ಅಪರ ಜಿಲ್ಲಾಧಿಕಾರಿ ರೂಪ ಬಿ.ಆರ್. ಉದ್ಘಾಟಿಸಿ ಮಾತನಾಡುತ್ತ ಈಗಿನ ಕಾಲದಲ್ಲಿ ಸಂಗೀತದ ಪ್ರತಿಭೆಗಳಿಗೆ ಉತ್ತಮ ಅವಕಾಶಗಳಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ವೇದಿಕೆಯಲ್ಲಿ ಆನೂರು ಅನಂತ ಕೃಷ್ಣ ಶರ್ಮಾ, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಟಿ. ರಾಜಶೇಖರ್, ಹಿರಿಯ ಕಲಾವಿದರಾದ ಸಂಪನ್ಮೂಲ ವ್ಯಕ್ತಿ ವಾಸಂತಿ ಶಣೈ, ಜ್ಯೋತಿ ಅನಂತ ಹಾಗೂ ನಾಗಭೂಷಣ್ ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g