ಒಂದು ವಾರದೊಳಗೆ ನಗರದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಗಡುವು
1 min readಚಿಕ್ಕಮಗಳೂರು : ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಒಂದು ವಾರದ ಒಳಗೆ ಚಿಕ್ಕಮಗಳೂರಿನಲ್ಲಿ ಸರ್ಕಾರಿ ಕಚೇರಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡದೆ ಇದ್ದರೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ಲಾಸ್ಟಿಕ್ ಸುರಿದು ಆಕ್ರೋಶ ಹೊರಹಾಕುದಾಗಿ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೆಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದ ಪ್ರಸ್ ಕ್ಲಬ್ ನಲ್ಲಿ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೆಗೌಡ . ಪಲೂಷನ್ ಕಂಟ್ರೋಲ್ ಬೋರ್ಡ್ ಆದೇಶ ಇದೆ.. ಜೊತೆಗೆ ಜಿಲ್ಲಾಧಿಕಾ ನೇತೃತ್ವದಲ್ಲಿ ಸಭೆ ಕೂಡ ನಡೆಸಿ ಕಚೇರಿಗಳಲ್ಲಿ ಹಾಗೂ ನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲು ಸೂಚನೆ ಮಾಡಲಾಗಿದೆ. ಆದರೆ ಇನ್ನು ಕ್ರಮ ಕೈಗೊಂಡಿಲ್ಲ. ಈಗಾಗಿ. ಒಂದು ವಾರದಲ್ಲಿ ಸೂಕ್ರ ಕ್ರಮ ಕೈಗೊಳ್ಳದೆ ಇದ್ದಲ್ಲಿ ನಗರದಲ್ಲಿರುವ ಪ್ಲಾಸ್ಟಿಕ್ ಗಳ ತಂದು ಜಿಲ್ಲಾಧಿಕಾರಿ ಕಚೇರಿ ಎದುರು ಸುರಿದು ಆಕ್ರೋಶ ವ್ಯಕ್ತಿ ಪಡಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g