ರಾಜ್ಯ ವಕ್ಕಲಿಗರ ಸಂಘದ ಚುನಾವಣೆ; 1158 ಮತಗಳಿಂದ ಎ.ಪೂರ್ಣೇಶ್ ಗೆಲುವು
1 min read
ಚಿಕ್ಕಮಗಳೂರು: ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಿಂದ ಎ. ಪೂರ್ಣೇಶ್ 1158 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಆಯ್ಕೆಗೊಂಡಿದ್ದಾರೆ.
ಗೆಲುವು ಸಾಧಿಸಿದ ಎ. ಪೂರ್ಣೇಶ್ 4428 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಬಿ.ಎಲ್ ಸಂದೀಪ್ 3270 ಮತಗಳನ್ನು ಪಡೆದಿದ್ದಾರೆ. ಬ್ಯಾರವಳ್ಳಿ ನಾಗರಾಜು 1388 ಮತಗಳನ್ನಷ್ಟೇ ಗಳಿಸಲು ಸಾಧ್ಯವಾಗಿದೆ ಐ.ಪಿ ನವೀನ್ ಕುಮಾರ್ 49 ಮತಗಳನ್ನು ಪಡೆದಿದ್ದಾರೆ. 47 ಮತಗಳು ತಿರಸ್ಕೃತಗೊಂಡಿವೆ
ಕಲ್ಲೇಶ್ವರ ಪ್ರಿಂಟಿಂಗ್ ಪ್ರೆಸ್ ನ ಪೂರ್ಣೇಶ್ 1158 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g