April 29, 2024

MALNAD TV

HEART OF COFFEE CITY

ಕೊರೋನಾ ೨ನೇ ಅಲೆ ಹರಡುವಲ್ಲಿ ಜನಸಾಮಾನ್ಯರ ಬೇಜವಾಬ್ದಾರಿಯೇ ಕಾರಣ : ಸಂಸದೆ ಶೋಭಾ

1 min read

ಚಿಕ್ಕಮಗಳೂರು : ಸಂಸದೆ ಶೋಭಾ ಕರಂದ್ಲಾಜೆ ಅವರು ಇಂದು ನಗರ ಸಭೆಗೆ ಇಂದು ಭೇಟಿ ನೀಡಿ ಮಾಧ್ಯಮದವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ತಡೆಯ ಬಗ್ಗೆ ತೆಗೆದುಕೊಂಡಿರುವ ಕ್ರಮದ ಬಗ್ಗೆ ವಿವರಿಸಿದ್ರು.

ಕೊರೋನಾ ೨ ನೇ ಅಲೆ ಹರಡುವಿಕೆಯಲ್ಲಿ ಜನ ಸಾಮಾನ್ಯರ ಬೇಜವಾಬ್ದಾರಿಯು ಮುಖ್ಯ ಕಾರಣವಾಗಿದೆ. ರಾಜ್ಯ ಸರ್ಕಾರ ಕೋವಿಡ್ ೨ ನೇ ಅಲೆ ತಡೆಯುವಲ್ಲಿ ತಡವಾದರೂ ಈಗ ಅತ್ಯಂತ ಜರೂರು ಕ್ರಮಗಳನ್ನು ಅನುಸರಿಸುತ್ತಿದೆ. ಕುಂಭ ಮೇಳದಲ್ಲಿ ಉಡುಪಿ ಹಾಗೂ ಚಿಕ್ಕಮಗಳೂರಿನಿಂದ ಯಾರು ಭಾಗವಹಿಸಿಲ್ಲ. ಕೊರೋನಾ ೨ ನೇ ಅಲೆ ನಡುವೆ ನಡೆಯುತ್ತಿರುವ ಚುನಾವಣೆಗೆ ಚುನಾವಣಾ ಆಯೋಗದ ತೀರ್ಮಾನವಾಗಿದೆ ಎಂದು ಹೇಳಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!