May 17, 2024

MALNAD TV

HEART OF COFFEE CITY

ಬಸ್ ನಲ್ಲಿಯೇ ನಿರ್ವಾಹಕನಿಗೆ ಹೃದಯಾಘಾತ; ಸಾವು

1 min read

ಮೂಡಿಗೆರೆ: ಕೊಟ್ಟಿಗೆಹಾರ ಚಾರ್ಮುಡಿ ಘಾಟ್ ನ ಮಲಯಮಾರುತ ಸಮೀಪ ಬಸ್ ನಲ್ಲಿ ಕಾರ್ಯನಿರ್ವಹಿಸುವಾಗ ನಿರ್ವಾಹಕರಿಗೆ ಹೃದಯಾಘಾತ ಆಗಿದ್ದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿಂದ ಉಡುಪಿಗೆ ಹೋಗುತ್ತಿದ್ದ ಬಸ್ಸಿನ ನಿರ್ವಾಹಕ ವಿಜಯಗೆ ಹೃದಯ ಬೇನೆ ಕಾಣಿಸಿಕೊಂಡಿದ್ದು ತಕ್ಷಣ ಅಂಬುಲೆನ್ಸ್ ನಲ್ಲಿ ಮೂಡಿಗೆರೆಗೆ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಪ್ರಯೋಜನವಾಗಲಿಲ್ಲ.

ವಿಷಯ ತಿಳಿಯುತ್ತಿದ್ದಂತೆ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!