May 4, 2024

MALNAD TV

HEART OF COFFEE CITY

ಕೊರೋನಾ ತಡೆಯವಲ್ಲಿ ಸರ್ಕಾರದೊಂದಿಗೆ ಜನಸಾಮಾನ್ಯರು ಕೈ ಜೋಡಿಸಬೇಕು ; ಬಿ.ಬಿ. ನಿಂಗಯ್ಯ

1 min read

ಚಿಕ್ಕಮಗಳೂರು : ರಾಜ್ಯ ಸೇರಿದಂತೆ ರಾಷ್ಟ್ರಾಧ್ಯಂತ ಅತ್ಯಂತ ಹೆಚ್ಚಿನ ಸಾವು ನೋವುಗಳು ಸಂಭವಿಸಿವೆ. ಸರ್ಕಾರಗಳು ಕೊರೋನಾ ತಡೆಯುವಲ್ಲಿ ಸರ್ಕಾರಗಳು ತೆಗೆದುಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕೆಯನ್ನು ಎಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಮಾಜಿ ಶಾಸಕ ಬಿ.ಬಿ. ನಿಂಗಯ್ಯ ಹೇಳಿದ್ರು.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೋನಾ ಮಹಾ ಮಾರಿ ದೇಶದಿಂದಾ ಹೋಡಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ತೊಂದರೆಗೆ ಒಳಗಾಗಿರುವ ಸವಿತಾ ಸಮಾಜದವರು, ತಳ್ಳು ಗಾಡಿ ನೌಕರರು ಸೇರಿದಂತೆ ದಿಗೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!