May 22, 2024

MALNAD TV

HEART OF COFFEE CITY

ಕಾಂಗ್ರೆಸ್ ಮನಸ್ಥಿತಿ ಭಯೋತ್ಪಾದನೆಯನ್ನ ಪ್ರೋತ್ಸಾಹಿಸೋದಾಗಿತ್ತು : ಸಚಿವೆ ಶೋಭಾ

1 min read

ಚಿಕ್ಕಮಗಳೂರು : ಆರ್.ಎಸ್.ಎಸ್-ತಾಲಿಬಾನ್ ಎರಡೂ ಒಂದೇ ಎಂಬ ಧೃವನಾರಾಯಣ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ನೆಲೆ ಇಲ್ಲದ ಕಾಂಗ್ರೆಸ್ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದೆ, ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಹೇಳುತ್ತೆ, ಕಾಂಗ್ರೆಸ್ ಮನಸ್ಥಿತಿ ಭಯೋತ್ಪಾದನೆಯನ್ನ ಪ್ರೋತ್ಸಾಹಿಸೋದಾಗಿತ್ತು, ಅದಕ್ಕೆ ಅವರೇ ಕಾಶ್ಮೀರದಲ್ಲಿ ಸಮಸ್ಯೆಯನ್ನ ಜೀವಂತವಾಗಿಟ್ಟಿದ್ದರು, ಈಗ ಕಾಶ್ಮೀರದ ಸಮಸ್ಯೆ ಬಗೆಹರಿದಿದ್ದು ಭಯೋತ್ಪಾದಕರ ಹುಟ್ಟು ಅಡಗಿದೆ, ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ, ಯಾರು ದೇಶದ್ರೋಹಿಗಳು, ದೇಶಭಕ್ತರು ಜನರಿಗೆ ಗೊತ್ತು, ಅವರು ಉತ್ತರಿಸುತ್ತಾರೆ ಎಂದು ಹೇಳಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!