May 11, 2024

MALNAD TV

HEART OF COFFEE CITY

ಶಾಖಾದ್ರಿ ಹುಲಿ ಚರ್ಮದ ಮೇಲೆ ಕೂತಿರೋ ಫೋಟೊ ವೈರಲ್..!

1 min read

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ವಿನಯ್ ಗುರೂಜಿ ಬಳಿಕ ಮತ್ತೊಂದು ಹುಲಿ ಚರ್ಮದ ಪ್ರಕರಣ ಬೆಳಕಿಗೆ ಬಂದಿದ್ದು ಇನಾಂ ದತ್ತಪೀಠದ ಶಾಖಾದ್ರಿಯೂ ಹುಲಿ ಚರ್ಮದ ಮೇಲೆ ಕೂತಿರೋ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರಾಜ್ಯದಲ್ಲಿ ಹುಲಿ ಉಗುರು-ಚರ್ಮದ ಕಂಟಕ ಮುಂದುವರಿದ್ದು, ಚಿಕ್ಕಮಗಳೂರು ತಾಲೂಕು ದತ್ತಪೀಠದಲ್ಲಿ ಅನಧಿಕೃತವಾಗಿ ವಾಸವಿರೋ ಶಾಖಾದ್ರಿ ಕುಟುಂಬದವರ ಬಳಿಯೂ ಹುಲಿ ಚರ್ಮವಿದೆ. ಶಾಖಾದ್ರಿ ಮೇಲೂ ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ದೂರು ನೀಡಲು ಶ್ರೀರಾಮಸೇನೆಯ ಜಿಲ್ಲಾ ಘಟಕ ಮುಂದಾಗಿದೆ. ಅವರ ಮೇಲೂ ಸೂಕ್ತ ಕ್ರಮ ಕೈಗೊಳ್ಳಲುವಂತೆ ಡಿ.ಎಫ್.ಓ.ಗೆ ಶ್ರೀರಾಮಸೇನೆಯು ಮನವಿಮಾಡಿದೆ.

 

 

 

 

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!