ಸೋಲಿನಿಂದ ಕಾಂಗ್ರೆಸ್ಸಿಗರಿಗೆ ಹುಚ್ಚು ಹಿಡಿದಿದೆ : ಸಿಟಿ ರವಿ
1 min readಚಿಕ್ಕಮಗಳೂರು : ಸರದಿ ಸೋಲಿನಿಂದ ಕಾಂಗ್ರೆಸ್ಸಿಗರಿಗೆ ಹುಚ್ಚು ಹಿಡಿದಿದೆ ಕಾಂಗ್ರೆಸ್ಸಿಗರ ಬಳಿ ಚರ್ಚೆಗೆ ಸರಕುಗಳಿಲ್ಲ, ಚರ್ಚೆಗೆ ವಿಷಯಗಳಿಲ್ಲದೆ ಕಾಂಗ್ರೆಸ್ಸಿನವರು ಏನೇನೋ ಮಾತಾನಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g