ಯತ್ನಾಳರನ್ನು ಸಿ.ಎಂ. ಯಡಿಯೂರಪ್ಪ ನಿಭಾಯಿಸುತ್ತಾರೆ : ಶಾಸಕ ಸಿ.ಟಿ ರವಿ
1 min readಚಿಕ್ಕಮಗಳೂರು : ಸಿಎಂ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರವಾಗಿ ಮಾತನಾಡಿದ ಬಿ,ಜೆ.ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ.ಟಿ ರವಿ., ಯತ್ನಾಳ್ ಸ್ವಭಾವದ ಬಗ್ಗೆ ಚರ್ಚೆಯಾದಾಗ ಸಿಎಂ ಅವರ ಪರ ಮಾತನಾಡಿದ್ದರು.
2018ರಲ್ಲಿ ಟಿಕೆಟ್ ಕೊಡುವಾಗ ಚರ್ಚೆಯಾಗಿತ್ತು. ಆಗ ಯತ್ನಾಳ್ ಪರ ವಹಿಸಿ ಬಿಎಸ್ ವೈ ಸಮರ್ಥನೆ ಮಾಡಿ ಮಾತನಾಡಿದ್ದರು. ಅವರ ವ್ಯಕ್ತಿಗತ ಸಂಬಂಧ ಚೆನ್ನಾಗಿದೆ ಅವರು ಹ್ಯಾಂಡಲ್ ಮಾಡ್ತಾರೆ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g