ದ್ವೇಷ ರಾಜಕಾರಣ ನಡೆಯಲ್ಲ
1 min readಚಿಕ್ಕಮಗಳೂರು : ದ್ವೇಷ, ಜಾತಿ-ಧರ್ಮದ ರಾಜಕಾರಣ ಬಹಳ ದಿನ ನಡೆಯಲ್ಲ ಜನ ಬುದ್ಧಿವಂತರಾಗಿದ್ದಾರೆ, ನಮ್ಮ ಮಾತು-ನಡೆ ಮೇಲೆ ಅಳತೆ ಮಾಡುತ್ತಾರೆ. ಜೆಡಿಎಸ್ ಇನ್ನಾದ್ರು ಜವಾಬ್ದಾರಿಯುತವಾಗಿ ಮಾತನಾಡಿ ಹಾಗೇ ನಡೆದುಕೊಳ್ಳಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g