May 4, 2024

MALNAD TV

HEART OF COFFEE CITY

ದ್ವೇಷ ರಾಜಕಾರಣ ನಡೆಯಲ್ಲ

1 min read

ಚಿಕ್ಕಮಗಳೂರು : ದ್ವೇಷ, ಜಾತಿ-ಧರ್ಮದ ರಾಜಕಾರಣ ಬಹಳ ದಿನ ನಡೆಯಲ್ಲ ಜನ ಬುದ್ಧಿವಂತರಾಗಿದ್ದಾರೆ, ನಮ್ಮ ಮಾತು-ನಡೆ ಮೇಲೆ ಅಳತೆ ಮಾಡುತ್ತಾರೆ. ಜೆಡಿಎಸ್ ಇನ್ನಾದ್ರು ಜವಾಬ್ದಾರಿಯುತವಾಗಿ ಮಾತನಾಡಿ ಹಾಗೇ ನಡೆದುಕೊಳ್ಳಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!