ಸಮಿತಿ ರಚನೆ, ಅಹವಾಲುಗಳ ಸ್ವೀಕಾರದ ಅವಶ್ಯಕತೆ ಇಲ್ಲ
1 min readಚಿಕ್ಕಮಗಳೂರು : ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಬoಧಿಸಿದoತೆ ಹೈ ಕೋರ್ಟ್ ಮಹತ್ವದ ಆದೇಶವನ್ನು ನೀಡಿದ್ದು, ಹಿಂದೂ ಅರ್ಚಕರ ನೇಮಕಕ್ಕೆ ರಾಜ್ಯ ಸರ್ಕಾರಕ್ಕೆ ಸಮಿತಿಯ ರಚನೆಯಾಗಲಿ, ಮತ್ತೊಮ್ಮೆ ಅಹವಾಲುಗಳಾಗಲಿ ಅವಶ್ಯಕತೆ ಇಲ್ಲ, ಕೂಡಲೇ ಹಿಂದೂ ಅರ್ಚಕರನ್ನು ನೇಮಿಸಬೇಕೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅದ್ಯಕ್ಷ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಆಗ್ರಹಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g