ಗಿರಿ ಪ್ರದೇಶಗಳಲ್ಲಿ ಭಾರಿ ವಾಹನಗಳ ನಿರ್ಬಂಧಕ್ಕೆ ಚಿಂತನೆ
1 min readಚಿಕ್ಕಮಗಳೂರು : ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣದಿಂದ ಚಾರ್ಮುಡಿ ಘಾಟಿ ಸೇರಿದಂತೆ ಗಿರಿ ಪ್ರದೇಶಗಳಲ್ಲಿ ಅತಿ ಹೆಚ್ಚು ಭಾರದ ವಾಹನಗಳಿಗೆ ನಿರ್ಬಂಧ ಹೇರುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹೇಳಿದರು.
ಚಾರ್ಮುಡಿ ಘಾಟಿನಲ್ಲಿ ಗುಡ್ಡ ಕುಸಿತಕ್ಕೆ ಸಂಭoಧಿಸಿದoತೆ ಮುನ್ನೆಚ್ಚರಿಕೆ ಕ್ರಮವಾಗಿ ಘಟ್ಟ ಪ್ರದೇಶ ಹಾಗೂ ಗಿರಿ ಶ್ರೇಣಿಗಳಲ್ಲಿ ಅತಿ ಹೆಚ್ಚು ಭಾರದ ವಾಹನಗಳಿಗೆ ನಿರ್ಬಂಧ ವಿಧಿಸುವಂತೆ ಸಲಹೆಗಳು ಬಂದಿದ್ದು, ಮುಂದಿನ ದಿನಗಳಲ್ಲಿ ನಿಷೇಧ ಹೇರಲು ಚಿಂತನೆ ನಡೆಸಲಾಗುವುದೆಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g