ನಕಲಿ ದಾಖಲೆಗಳನ್ನು ನೀಡಿ ಅರಣ್ಯ ಅಧಿಕಾರಿಗಳಿಂದ ಸಾವಿರಾರು ರೂಪಾಯಿ ವಂಚನೆ ಆರೋಪ
1 min readಚಿಕ್ಕಮಗಳೂರು : ಭದ್ರ ಅಭಯಾರಣ್ಯದ ಮುತ್ತೋಡಿ ಅರಣ್ಯ ವಲಯದಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ. ಅರಣ್ಯ ಅಧಿಕಾರಿಗಳು ನಕಲಿ ದಾಖಲೆಗಳನ್ನು ನೀಡಿ ಸಾವಿರಾರು ರೂಪಾಯಿಗಳನ್ನು ಸರ್ಕಾರಕ್ಕೆ ವಂಚಿಸುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ವೆಂಕಟೇಶ್ ಆರೋಪಿಸಿದರು.
ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಶಿರವಾಸೆ ಭಾಗದಲ್ಲಿ ಆನೆ ಬೆದರಿಸುವ ತಂಡಗಳ ಹೆಸರಿನಲ್ಲಿ ನಕಲಿ ದಾಖಲೆ ನೀಡಿ, ತಿಂಗಳಿಗೆ 66.000 ರೂಗಳಂತೆ ಸರ್ಕಾರಕ್ಕೆ ವಂಚಿಸುತ್ತಿದ್ದಾರೆ. ಸರ್ಕಾರ ಕೂಡಲೇ ಸ್ಥಳಿಯ ನಿಜವಾದ ನಿರುದ್ಯೋಗಿ ಯುವಕರಿಗೆ ಆನೆ ಬೆದರಿಸುವ ತಂಡದಲ್ಲಿ ಕೆಲಸ ಕೊಡಬೇಕು. ಭ್ರಷ್ಟಾಚಾರಿ ಅಧಿಕಾರಿಗಳನ್ನು ಬೇರೆಡೆ ವರ್ಗಾಯಿಸಿ ದಕ್ಷ ಅಧಿಕಾರಿಗಳನ್ನು ಈ ವಲಯಕ್ಕೆ ವರ್ಗಾಯಿಸಬೇಕೆಂದು ಒತ್ತಾಯಿಸಿದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g