ಹಸಿರು ಶ್ಯಾಲು ಧರಿಸಿದ ಶಾಸಕ ಸಿ.ಟಿ ರವಿಗೆ ಸಚಿನ್ ಮಿಗಾ ಹೇಳಿದ್ದೇನು..?
1 min readಚಿಕ್ಕಮಗಳೂರು : ಗೋಸುಂಬೆಗಳ ತರ ಬಣ್ಣ ಬದಲಾಯಿಸಿ ರಾಜಕೀಯ ಮಾಡ್ತಿದ್ದೀರಿ ಎಂದು ಹಸಿರು ಶಾಲು ತೊಟ್ಟ ಸಿ.ಟಿ ರವಿರವರನ್ನ ಕರ್ನಾಟಕ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ಗೇಲಿ ಮಾಡಿದ್ದಾರೆ.
ಪಕ್ಕದ ರಾಜ್ಯಕ್ಕೆ ಹೋಗಿ ಹಸಿರು ಶಾಲು ಧರಿಸುತ್ತೀರಿ. ರಾಜ್ಯದಲ್ಲಿ ಕೇಸರಿ ಶಾಲು ಧರಿಸಿ ಜನರನ್ನು ವಂಚಿಸುತ್ತಿದ್ದೀರಿ. ಚಿಕ್ಕಮಗಳೂರು ಜನರಿಗೂ ಭಾವನಾತ್ಮಕವಾಗಿ ಕೇಸರಿ ಶಾಲು ತೋರಿಸಿ ಗೆದ್ದಿದ್ದೀರಿ, ಗೋಸುಂಬೆಗಳ ತರ ಬಣ್ಣ ಬದಲಾಯಿಸಿ ರಾಜಕೀಯ ಮಾಡ್ತಿದ್ದೀರಿ. ನಮ್ಮ ರಾಜ್ಯದಲ್ಲಿ ಹಸಿರು ಶಾಲು ಧರಿಸಿ ರೈತರಿಗೆ ನ್ಯಾಯ ಕೊಡಿಸಿ. ಜಿಲ್ಲೆಯಲ್ಲಿ ನೂರಾರು ಜನರು ಮಳೆಯಿಂದ ಮನೆಯನ್ನು ಕಳೆದುಕೊಂಡಿದ್ದಾರೆ. ಹಸಿರು ಶಾಲು ಧರಿಸಿದ್ದಕ್ಕೆ ನಮಗೆ ಸಂತೋಷವಿದೆ. ಆದ್ರೆ ಪ್ರಾಮಾಣಿಕ ಪ್ರಯತ್ನ ಮಾಡಿ ಸಂತ್ರಸ್ತ ರೈತರಿಗೆ ಪರಿಹಾರ ಕೊಡಿಸಿ ಎಂದು ಆಗ್ರಹಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://www.youtube.com/channel/UCmBISI2sn_0gamb44UFj-vQ
Credits:
Music : latest 2020 6 different no copyright news background music, royalty free (black mart)
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g