May 5, 2024

MALNAD TV

HEART OF COFFEE CITY

ನಾಳೆ ಸಚಿವ ಸುಧಾಕರ್ ಶೃಂಗೇರಿ ಶಾರದಾಂಬೆಗೆ ದೇವಾಲಯಕ್ಕೆ ಭೇಟಿ

1 min read

ಚಿಕ್ಕಮಗಳೂರು : ರಾಜ್ಯ ರಾಜಕೀಯದಲ್ಲಿ ಸಿಎಂ  ಬದಲಾವಣೆ ವಿಚಾರವಾಗಿ ಗಂಭೀರ ಚರ್ಚೆ ನಡೆಯುತ್ತಿರುವ ಬೆನ್ನಲೆ ಸಚಿವ ಸುಧಾಕರ್ ನಾಳೆ ಜಿಲ್ಲೆಯ ಶೃಂಗೇರಿಯ ಶಾರದಾಂಬೆ  ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆಯ ಗೊಂದಲದ ನಡುವೆ  ಶೃಂಗೇರಿಗೆ ಸಚಿವ ಸುಧಾಕರ್   ಶಾರದಾಂಬೆ ದರ್ಶನಕ್ಕೆ ಭೇಟಿ ಕೊಡಲಿದ್ದಾರೆ‌. ನಾಳೆ ಬೆಳಗ್ಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10 ಗಂಟೆಗೆ ಶೃಂಗೇರಿಗೆ ಆಗಮಿಸಿಸಲಿರುವ ಸಚಿವ ಸುಧಾಕರ್. ಬಳಿಕ ಶೃಂಗೇರಿಯ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ  ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ರಾಜ್ಯ ರಾಜಕೀಯದ ಎಲ್ಲಾ ಬೆಳವಣಿಗೆ ನಡುವೆ ಸಚಿವ ಸುಧಾಕರ್ ದೇವಾಲಯ ಭೇಟಿ ಕುತೂಹಲ ಕೆರಳಿಸಿದೆ.

Tomorrow Minister Sudhakar visits Sringeri Saradambe temple
Tomorrow Minister Sudhakar visits Sringeri Saradambe temple

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!