May 5, 2024

MALNAD TV

HEART OF COFFEE CITY

ಪ್ರವಾಹ ಸಂದರ್ಭದಲ್ಲಿ ಪ್ರವಾಸ ಸರಿಯಲ್ಲ

1 min read

ಚಿಕ್ಕಮಗಳೂರು :  ನೂತನ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸಕ್ಕೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೆಗೌಡ ಪ್ರತಿಕ್ರಿಯಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಕಳೆ ಬಾರಿ ಬಿ.ಎಸ್. ಯಡಿಯೂರಪ್ಪ ಮುಖ್ಯ ಮಂತ್ರಿ ಆದಗಲೂ  ಇದೇ ರೀತಿ ರಾಜ್ಯದಲ್ಲಿ ಪ್ರವಾಹ ಉಂಟಾಗಿತ್ತು. ಈ ಭಾರಿಯೂ ಪ್ರವಾಹ ಉಂಟಾಗಿದೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಪ್ರವಾಹ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದ್ರೆ ಪ್ರವಾಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ದೆಹಲಿ ಪ್ರವಾಸ ಬೆಳೆಸಿದ್ದಾರೆ.  ಇಂತರ ಪರಿಸ್ಥಿತಿಯಲ್ಲಿ ಕೇಂದ್ರ ನಾಯಕ ಜೊತೆ ದೂರವಾಣಿ ಮೂಲಕ ಆಶಿರ್ವಾದ ಪಡೆದಿದ್ದಾರೆ ಸಾಕಾಗಿತ್ತು. ಜೊತೆಗೆ ಸಚಿವ ಸಂಪುಟ ವಿಸ್ತರಣೆಯನ್ನ ಕೂಡಲೇ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!