May 11, 2024

MALNAD TV

HEART OF COFFEE CITY

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ : ಕಾರ್ಯಕರ್ತರ ಸಂಭ್ರಮ

1 min read

 

ಯಡಿಯೂರಪ್ಪ ಪುತ್ರ ಶಿಕಾರಿಪುರ ಶಾಸಕ ಬಿ.ವೈ .ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಸಲಾಯಿತು,

ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್‌‌ ನಲ್ಲಿ ಸೇರಿದ 30ಕ್ಕೂ ಹೆಚ್ಚು ಕಾರ್ಯಕರ್ತರು ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು,

ವಿಜಯೇಂದ್ರ ಪರ ಘೋಷಣೆ ಕೂಗಿ ಸಂತಸ ಹಂಚಿಕೊಂಡ ಕಾರ್ಯಕರ್ತರು ಯಡಿಯೂರಪ್ಪ ಪರವೂ ಘೋಷಣೆ ಕೂಗಿದರು
ಸಂಭ್ರಮದಲ್ಲಿ ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ಪುಷ್ಪರಾಜ್, ದಿನೇಶ್ ,ಸಚಿನ್ ಮುಂತಾದವರು ಇದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!